ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.

ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.

ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm