ಬ್ರೇಕಿಂಗ್ ನ್ಯೂಸ್
07-05-21 05:38 pm Headline Karnataka News Network ದೇಶ - ವಿದೇಶ
ಚೆನ್ನೈ, ಮೇ 7: ಪ್ರಮಾಣ ವಚನ ಸ್ವೀಕರಿಸಿದ ದಿನವೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. 2 ಸಾವಿರ ರೂಪಾಯಿ ಕೋವಿಡ್ ಕಾಲದ ಪರಿಹಾರ, ಸರ್ಕಾರದ ಆವಿನ್ ಹಾಲಿನ ದರ ಕಡಿತ ಮತ್ತು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಆದೇಶಗಳನ್ನು ಹೊರಡಿಸಿದ ಸ್ಟಾಲಿನ್, ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವಿಮಾ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದರು.

‘ಪಡಿತರ ಚೀಟಿ ಹೊಂದಿರುವ 2,07,67,000 ಜನರಿಗೆ ಮೇ ತಿಂಗಳಲ್ಲಿ ಮೊದಲ ಕಂತು ತಲಾ ₹2,000 ಕೋವಿಡ್ ಸಂಕಷ್ಟದ ಪರಿಹಾರ ನೀಡುವ ₹4,153.69 ಯೋಜನೆಯ ಆದೇಶಕ್ಕೆ ಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ಪ್ರಕಟಣೆ ತಿಳಿಸಿದೆ.

ಮೇ 16 ರಿಂದ ಜಾರಿಗೆ ಬರುವಂತೆ ಸರ್ಕಾರ ಪೂರೈಸುವ ಆವಿನ್ ಹಾಲಿನ ಬೆಲೆಯಲ್ಲಿ ಲೀಟರ್ಗೆ ₹3 ಇಳಿಕೆ ಮಾಡಿ ಮತ್ತೊಂದು ಆದೇಶಕ್ಕೆ ಸಹಿ ಹಾಕಿದರು.

ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಮತ್ತು ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ.ಗಳನ್ನು ಸಬ್ಸಿಡಿಯಾಗಿ ನಿಗದಿಪಡಿಸಿದ್ದು, ಈ ಮೂಲಕ ಮತ್ತೊಂದು ಚುನಾವಣಾ ಭರವಸೆ ಈಡೇರಿಸುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.
Tamil Nadu Chief Minister M K Stalin on Friday said his government will bear the cost of Covid-19 treatment for patients who are admitted in private hospitals. This will be covered under the Chief Minister’s Comprehensive Health Insurance Scheme.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm