ಬ್ರೇಕಿಂಗ್ ನ್ಯೂಸ್
08-05-21 12:12 pm Headline Karnataka News Network ದೇಶ - ವಿದೇಶ
Photo credits : loksatta
ಚೆನ್ನೈ, ಮೇ 8: ಆಕ್ಸಿಜನ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದ ವಿಜ್ಞಾನಿಯೊಬ್ಬರು ಕೊರೋನಾ ಸೋಂಕಿಗೊಳಪಟ್ಟು ಆಸ್ಪತ್ರೆಗೆ ದಾಖಲಾಗಿದ್ದು ಕೊನೆಯ ಕ್ಷಣದಲ್ಲಿ ಆಕ್ಸಿಜನ್ ಸೌಲಭ್ಯ ಸಿಗದೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಕೊಲ್ಲಾಪುರದ ನಿವಾಸಿಯಾದ, ಚೆನ್ನೈ ನಗರದಲ್ಲಿ ವಿಜ್ಞಾನಿಯಾಗಿದ್ದ ಡಾ.ಬಾಲಚಂದ್ರ ಕಾಕಡೆ ಮೃತಪಟ್ಟವರು. ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಮೊದಲ ನಾಲ್ಕು ದಿನಗಳ ಕಾಲ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಇದರಿಂದಾಗಿ ಹತ್ತು ಮಂದಿ ಮೃತರಾಗಿದ್ದಾರೆ. ಅದರಲ್ಲಿ ಡಾ. ಬಾಲಚಂದ್ರ ಕಾಕಡೆ ಕೂಡ ಒಬ್ಬರು.
ಡಾ.ಬಾಲಚಂದ್ರ ಅವರು, ಆಕ್ಸಿಜನ್ ಮತ್ತು ಹೈಡ್ರೋಜನ್ ಅನಿಲವನ್ನು ಇಂಧನವಾಗಿ ರೈಲಿನಲ್ಲಿ ಬಳಸುವ ಕುರಿತು ಸಂಶೋಧನೆ ಮಾಡಿದ್ದರು. 44 ವರ್ಷದ ಕಾಕಡೆ ಅವರು, ಮೂಲತಃ ಕೊಲ್ಹಾಪುರದವರಾಗಿದ್ದು, ಚೆನ್ನೈನಲ್ಲಿ ಎಸ್ ಆರ್ ಎಂ ಇನ್ಸ್ ಟ್ಯೂಟ್ ನಲ್ಲಿ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Prof Dr. Bhalchandra Kakade, a researcher of oxygen, originally from Kolhapur, died on Friday at the Government Covid hospital in Chennai due to an alleged lack of oxygen.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
02-04-25 01:11 pm
HK News Desk
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm