ಬ್ರೇಕಿಂಗ್ ನ್ಯೂಸ್
08-05-21 03:41 pm Headline Karnataka News Network ದೇಶ - ವಿದೇಶ
Photo credits : Dr Sana Ramchand on Twitter.
ಇಸ್ಲಮಾಬಾದ್, ಮೇ 8: ಪಾಕಿಸ್ಥಾನದಲ್ಲಿ ಇದೇ ಮೊದಲ ಬಾರಿಗೆ ಹಿಂದು ಮಹಿಳೆಯೊಬ್ಬರು ಅಲ್ಲಿನ ಪ್ರತಿಷ್ಠಿತ ಆಡಳಿತ ಸೇವೆಯ ಸಿಎಸ್ಎಸ್ (ಸೆಂಟ್ರಲ್ ಸುಪೀರಿಯರ್ ಸರ್ವಿಸಸ್) ಪರೀಕ್ಷೆಯನ್ನು ತೇರ್ಗಡೆಯಾಗಿದ್ದಾರೆ. ಈ ಮೂಲಕ ಆಡಳಿತ ಸೇವೆಗಳಿಗೆ ಆಯ್ಕೆಯಾದ ಪಾಕಿಸ್ಥಾನದ ಮೊದಲ ಹಿಂದು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿರುವ ಸನಾ ರಾಮಚಂದ್ ಎಂಬವರು ಈ ಸಾಧನೆ ಮಾಡಿದ ದಿಟ್ಟ ಮಹಿಳೆ. ಈಕೆ ಪಾಕಿಸ್ಥಾನದಲ್ಲಿ ಅತಿ ಹೆಚ್ಚು ಹಿಂದು ಜನಸಂಖ್ಯೆ ಇರುವ ಸಿಂಧ್ ಪ್ರಾಂತ್ಯದ ಶಿಕಾರ್ಪುರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆ.

ಲಿಖಿತ ಪರೀಕ್ಷೆಗೆ 18553 ಮಂದಿ ಹಾಜರಾಗಿದ್ದು, ಆ ಪೈಕಿ 221 ಮಂದಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ ಸನಾ ಕೂಡ ಒಬ್ಬರಾಗಿದ್ದಾರೆ. ತೇರ್ಗಡೆಯ ಬಳಿಕ ವಹೇಗುರು ಗುರು ಜೀ ಕಾ ಖಲ್ಸಾ ವಹೇಗುರು ಜಿ ಕಿ ಫತೇಹ್ ಎಂದು ಟ್ವೀಟ್ ಮಾಡಿದ್ದಾರೆ. ಸರ್ವಶಕ್ತ ಅಲ್ಲಾನ ಕೃಪೆಯಿಂದ ನಾನು ಈ ಸಾಧನೆ ಮಾಡಿದ್ದೇನೆ. ಪಿಎಎಸ್ ಹುದ್ದೆಗೆ ನೇಮಕವಾಗಿರುವ ಬಗ್ಗೆ ಹೇಳಿಕೊಳ್ಳಲು ಸಂತೋಷ ಪಡುತ್ತಿದ್ದೇನೆ. ಇದರೆಲ್ಲಾ ಕ್ರೆಡಿಟ್ ನನ್ನ ಹೆತ್ತವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
In a first, a Hindu woman in Pakistan has cleared the country’s prestigious Central Superior Services (CSS) examination and has been selected for the elite Pakistan Administrative Services (PAS). Sana Ramachandra is an MBBS doctor, hailing from a rural area of the Shikarpur district in Sindh province, which has the largest Hindu population in Pakistan.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm