ಬ್ರೇಕಿಂಗ್ ನ್ಯೂಸ್
27-08-20 12:04 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 27: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ಹಂಚಿಕೊಂಡಿರುವ, ಕೊಹ್ಲಿ ನಾವೂ ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.
2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.
ಸದ್ಯ ವಿರಾಟ್ ಕೊಹ್ಲಿಯವರು ಐಪಿಎಲ್ನಲ್ಲಿ ಭಾಗವಹಿಸಲು ಯುಎಇಗೆ ತೆರಳಿದ್ದಾರೆ. ಸದ್ಯ ಅಲ್ಲಿ ಆರು ದಿನಗಳ ಕಾಲ ಕೆಹ್ಲಿ ಕ್ವಾರಂಟೈನ್ ಆಗಿದ್ದಾರೆ. ಆದನಂತರ ಐಪಿಎಲ್ ಸಿದ್ಧತೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದಿನಂತೆ ಕೊಹ್ಲಿ ಆರ್ಸಿಬಿ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್ನಲ್ಲಿ ಸ್ಟಾರ್ ತಂಡ ಎಂದು ಗುರುತಿಸಿಕೊಂಡಿರುವ ಆರ್ಸಿಬಿತಂಡ ಈವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm