ಬ್ರೇಕಿಂಗ್ ನ್ಯೂಸ್
27-08-20 12:04 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 27: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರಲ್ಲಿ ವಿವಾಹ ಆಗಿದ್ದರು. ಮದುವೆಯಾದ ಮೂರು ವರ್ಷದ ನಂತರ ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ. ತಂದೆಯಾಗುತ್ತಿರುವ ಖುಷಿ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ಹಂಚಿಕೊಂಡಿರುವ, ಕೊಹ್ಲಿ ನಾವೂ ಈಗ ಮೂವರು, ಜನವರಿಯಲ್ಲಿ ಡೆಲಿವರಿ ಎಂದು ಬರೆದುಕೊಂಡಿದ್ದಾರೆ.
2017 ಡಿಸೆಂಬರ್ 11ರಂದು ಇಟಲಿಯಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮದುವೆ ಆಗಿದ್ದರು. ಇಟಲಿಯಿಂದ ಬಂದ ನಂತರ ದೆಹಲಿ ಮತ್ತು ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ದರು. ದೆಹಲಿಯಲ್ಲಿ ನಡೆದ ಆರತಕ್ಷತೆಗೆ ಪ್ರಧಾನ ಮಂತ್ರಿ ಮೋದಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಆಗಮಿಸಿದ್ದರು. ದೆಹಲಿ ಬಳಿಕ ಮುಂಬೈನ ಸೆಂಟ್ ರೀಜಿಸ್ ನಲ್ಲಿ ಮಗದೊಮ್ಮೆ ಆರತಕ್ಷತೆ ಆಯೋಜನೆ ಮಾಡಲಾಗಿತ್ತು. ಮುಂಬೈನಲ್ಲಿ ಬಾಲಿವುಡ್ ತಾರೆಯರು ಮತ್ತು ಕೊಹ್ಲಿ ಸ್ನೇಹಿತರು ಆಗಮಿಸಿ ವಧು-ವರರಿಗೆ ಶುಭ ಕೋರಿದ್ರು.
ಸದ್ಯ ವಿರಾಟ್ ಕೊಹ್ಲಿಯವರು ಐಪಿಎಲ್ನಲ್ಲಿ ಭಾಗವಹಿಸಲು ಯುಎಇಗೆ ತೆರಳಿದ್ದಾರೆ. ಸದ್ಯ ಅಲ್ಲಿ ಆರು ದಿನಗಳ ಕಾಲ ಕೆಹ್ಲಿ ಕ್ವಾರಂಟೈನ್ ಆಗಿದ್ದಾರೆ. ಆದನಂತರ ಐಪಿಎಲ್ ಸಿದ್ಧತೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಎಂದಿನಂತೆ ಕೊಹ್ಲಿ ಆರ್ಸಿಬಿ ತಂಡವನ್ನು ಮುನ್ನೆಡೆಸಲಿದ್ದಾರೆ. ಐಪಿಎಲ್ನಲ್ಲಿ ಸ್ಟಾರ್ ತಂಡ ಎಂದು ಗುರುತಿಸಿಕೊಂಡಿರುವ ಆರ್ಸಿಬಿತಂಡ ಈವರೆಗೂ ಒಂದು ಬಾರಿಯೂ ಕಪ್ ಗೆದ್ದಿಲ್ಲ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm