ಬ್ರೇಕಿಂಗ್ ನ್ಯೂಸ್
11-05-21 11:40 am Headline Karnataka News Network ದೇಶ - ವಿದೇಶ
Photo credits : wired
ನವದೆಹಲಿ,ಮೇ 11: ಕೋವಿಡ್ ಎರಡನೇ ಅಲೆಗೆ ತತ್ತರಿಸಿರುವ ಭಾರತಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಇಂಕ್ ಸುಮಾರು ₹110 (15 ಮಿಲಿಯನ್ ಡಾಲರ್) ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದೆ.
ಭಾರತದಲ್ಲಿ ವೈದ್ಯಕೀಯ ನೆರವು ನೀಡಲು ಮೂರು ಸರ್ಕಾರೇತರ ಸಂಸ್ಥೆಗಳಿಗೆ ಈ ದೇಣಿಗೆ ನೀಡಿಲಾಗಿದೆ ಎಂದು ಟ್ವಿಟರ್ ಇಂಕ್ನ ಸಿಇಒ ಜಾಕ್ ಪ್ಯಾಟ್ರಿಕ್ ಟ್ವೀಟ್ ಮಾಡಿದ್ದಾರೆ.

$15 million split between @CARE, @AIDINDIA, and @sewausa to help address the COVID-19 crisis in India. All tracked here: https://t.co/Db2YJiwcqc 🇮🇳
— jack (@jack) May 10, 2021
ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕೇರ್, ಏಡ್ ಇಂಡಿಯಾ ಹಾಗೂ ಸೇವಾ ಸರ್ಕಾರೇತರ ಸಂಸ್ಥೆಗಳಿಗೆ ಈ ನೆರವು ಸಿಗಲಿದೆ.
ಕೇರ್ ಸಂಸ್ಥೆಗೆ ಸುಮಾರು ₹73 ಕೋಟಿ, ಏಡ್ ಇಂಡಿಯಾ ಹಾಗೂ ಸೇವಾ ಸಂಸ್ಥೆಗಳಿಗೆ ತಲಾ ₹17 ಕೋಟಿ ದೊರೆಯಲಿದೆ. ಮೂರು ಸಂಸ್ಥೆಗಳು ಲಸಿಕೆ, ಆಮ್ಲಜನಕ ಸೇರಿದಂತೆ ತುರ್ತು ವೈದ್ಯಕೀಯ ನೆರವಿಗೆ ಈ ದೇಣಿಗೆಯನ್ನು ಬಳಕೆ ಮಾಡಲಿವೆ.
Microblogging giant Twitter has donated USD 15 million to help address the COVID-19 crisis in India which is battling the unprecedented second wave of the deadly pandemic. Twitter CEO Jack Patrick Dorsey on Monday tweeted that the amount has been donated to three non-governmental organizations Care, Aid India, and Sewa International USA.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm