ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm