ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.
ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm