ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.

ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am