ಬ್ರೇಕಿಂಗ್ ನ್ಯೂಸ್
27-08-20 12:05 pm Headline Karnataka News Network ದೇಶ - ವಿದೇಶ
ಆಗಸ್ಟ್ 27: ಮೊಬೈಲ್ ಫೋನ್ ಕೊಂಡೊಯ್ಯುತ್ತಿದ್ದ ಕಂಟೇನರ್ ಲಾರಿ ಅಡ್ಡಗಟ್ಟಿದ ದರೋಡೆಕೋರರು, ಚಾಲಕ, ಕ್ಲೀನರ್ ಕೈಕಾಲು ಕಟ್ಟಿ ಕೆಳೆಗೆಸೆದು ಲಾರಿ ಹೈಜಾಕ್ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ತಮಿಳುನಾಡು ಗಡಿ ಭಾಗ ನಗಾರಿ ಎಂಬಲ್ಲಿ ಈ ಘಟನೆ ನಡೆದಿದೆ.
ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ.
ಚೆನ್ನೈನ ಶ್ರೀಪೆರಂಬದೂರ್ ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ ಆಂಧ್ರ ಪ್ರದೇಶ ಮತ್ತು ತಮಿಳುನಾಡು ಪೊಲೀಸರು ಮೊಬೈಲ್ ದರೋಡೆ ಮಾಡಿದ ದರೋಡೆಕೋರರ ಬೆನ್ನು ಬಿದ್ದಿದ್ದಾರೆ.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm