ಬ್ರೇಕಿಂಗ್ ನ್ಯೂಸ್
27-08-20 02:32 pm ಆರ್ಥಿಕ ಬಿಕ್ಕಟ್ಟು: ಚಿನ್ನಾಭರಣ ಅಂಗಡಿಯ ಮಾಲಕರಿಬ್ಬರು ಆತ್ಮಹತ್ಯೆ ದೇಶ - ವಿದೇಶ
ಹೊಸದಿಲ್ಲಿ, ಆ.27: ಕೇಂದ್ರ ದಿಲ್ಲಿಯ ಚಾಂದನಿ ಚೌಕದಲ್ಲಿರುವ ಚಿನ್ನಾಭರಣ ಅಂಗಡಿಯ ಮಾಲಕರಾಗಿದ್ದ ಸಹೋದರರಿಬ್ಬರು ಇಂದು ಬೆಳಗ್ಗಿನ ಜಾವ 3ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನಾಭರಣ ಅಂಗಡಿಯ ಮೂರನೇ ಮಾಳಿಗೆಯಲ್ಲಿ ಅಣ್ಣ-ತಮ್ಮಂದಿರ ಮೃತದೇಹಗಳು ಪತ್ತೆಯಾಗಿವೆ. ಘಟನೆಯ ವೇಳೆ ಈ ಇಬ್ಬರು ಸಹೋದರರ ತಂದೆ ಮೊದಲ ಮಹಡಿಯಲ್ಲಿದ್ದರು ಎಂದು ಪೊಲೀಸ್ ಉಪಾಯುಕ್ತೆ ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.
ಮೃತಪಟ್ಟಿರುವ ಸಹೋದರರನ್ನು ಅರ್ಪಿತ್(42 ವರ್ಷ) ಹಾಗೂ ಅಂಕಿತ್(47)ಎಂದು ಗುರುತಿಸಲಾಗಿದೆ. ಈರ್ವರು ದಿಲ್ಲಿಯ ಬಝಾರ್ ಸೀತಾರಾಮ್ ಪ್ರದೇಶದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.
ಸಹೋದರರಿಬ್ಬರು ಸುಸೈಡ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಆರ್ಥಿಕ ಮುಗ್ಗಟ್ಟು ಕಾರಣ ಎಂದು ಬರೆದಿಟ್ಟು ಕುಟುಂಬದವರಲ್ಲಿ ಕ್ಷಮೆಯಾಚಿಸಿದ್ದಾರೆ.
ಕೊರೋನ ವೈರಸ್ ಲಾಕ್ಡೌನ್ನಿಂದಾಗಿ ಈ ಇಬ್ಬರಿಗೆ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲಗಾರರು ಇವರಿಬ್ಬರಿಗೆ ಸಾಲ ಹಿಂತಿರುಗಿಸುವಂತೆ ಹಿಂಸೆ ನೀಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm