ಬ್ರೇಕಿಂಗ್ ನ್ಯೂಸ್
27-08-20 02:32 pm ಆರ್ಥಿಕ ಬಿಕ್ಕಟ್ಟು: ಚಿನ್ನಾಭರಣ ಅಂಗಡಿಯ ಮಾಲಕರಿಬ್ಬರು ಆತ್ಮಹತ್ಯೆ ದೇಶ - ವಿದೇಶ
ಹೊಸದಿಲ್ಲಿ, ಆ.27: ಕೇಂದ್ರ ದಿಲ್ಲಿಯ ಚಾಂದನಿ ಚೌಕದಲ್ಲಿರುವ ಚಿನ್ನಾಭರಣ ಅಂಗಡಿಯ ಮಾಲಕರಾಗಿದ್ದ ಸಹೋದರರಿಬ್ಬರು ಇಂದು ಬೆಳಗ್ಗಿನ ಜಾವ 3ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನಾಭರಣ ಅಂಗಡಿಯ ಮೂರನೇ ಮಾಳಿಗೆಯಲ್ಲಿ ಅಣ್ಣ-ತಮ್ಮಂದಿರ ಮೃತದೇಹಗಳು ಪತ್ತೆಯಾಗಿವೆ. ಘಟನೆಯ ವೇಳೆ ಈ ಇಬ್ಬರು ಸಹೋದರರ ತಂದೆ ಮೊದಲ ಮಹಡಿಯಲ್ಲಿದ್ದರು ಎಂದು ಪೊಲೀಸ್ ಉಪಾಯುಕ್ತೆ ಮೋನಿಕಾ ಭಾರದ್ವಾಜ್ ತಿಳಿಸಿದ್ದಾರೆ.
ಮೃತಪಟ್ಟಿರುವ ಸಹೋದರರನ್ನು ಅರ್ಪಿತ್(42 ವರ್ಷ) ಹಾಗೂ ಅಂಕಿತ್(47)ಎಂದು ಗುರುತಿಸಲಾಗಿದೆ. ಈರ್ವರು ದಿಲ್ಲಿಯ ಬಝಾರ್ ಸೀತಾರಾಮ್ ಪ್ರದೇಶದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು.
ಸಹೋದರರಿಬ್ಬರು ಸುಸೈಡ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಆರ್ಥಿಕ ಮುಗ್ಗಟ್ಟು ಕಾರಣ ಎಂದು ಬರೆದಿಟ್ಟು ಕುಟುಂಬದವರಲ್ಲಿ ಕ್ಷಮೆಯಾಚಿಸಿದ್ದಾರೆ.
ಕೊರೋನ ವೈರಸ್ ಲಾಕ್ಡೌನ್ನಿಂದಾಗಿ ಈ ಇಬ್ಬರಿಗೆ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ. ಸಾಲಗಾರರು ಇವರಿಬ್ಬರಿಗೆ ಸಾಲ ಹಿಂತಿರುಗಿಸುವಂತೆ ಹಿಂಸೆ ನೀಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm