ಬ್ರೇಕಿಂಗ್ ನ್ಯೂಸ್
14-05-21 10:35 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮೇ 14: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 23ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಘೋಷಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ವಾರಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಗುರುವಾರ ಅಲ್ಲಿ 39,955 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದರು.
ಕೊರೊನಾ ಬಿಕ್ಕಟ್ಟು ಉಲ್ಬಣಿಸಿದ್ದು, ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ ಕೊರತೆ ಎದುರಾಗಿರುವುದಾಗಿ ಇತ್ತೀಚೆಗಷ್ಟೇ ವರದಿಯಾಗಿತ್ತು.ಈ ಹಿಂದೆ ಮೇ 8 ರಿಂದ ಮೇ 16ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು ಅದನ್ನು 23ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Kerala has extended the COVID-19 lockdown by a week till May 23, with four districts to be put under a "triple lockdown" with more stringent restrictions than the other 10. These districts are Thiruvananthapuram, Thrissur, Ernakulam, and Malappuram.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm