ಬ್ರೇಕಿಂಗ್ ನ್ಯೂಸ್
16-05-21 09:27 pm Headline Karnataka News Network ದೇಶ - ವಿದೇಶ
ಗಾಜಾ, ಮೇ 16: ಪ್ಯಾಲೆಸ್ತೀನ್ ದೇಶದ ಗಾಜಾ ಪಟ್ಟಿಯ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು , ಇಂದು ಕೆಲವೇ ನಿಮಿಷಗಳ ಅಂತರದಲ್ಲಿ ಬಾಂಬೆಸೆದು ಗಾಜಾದಲ್ಲಿದ್ದ ತ್ರಿವಳಿ ಕಟ್ಟಡಗಳನ್ನು ಧ್ವಂಸ ಮಾಡಿದೆ. ಘಟನೆಯಲ್ಲಿ ಕನಿಷ್ಠ 42 ಮಂದಿ ಸಾವಿಗೀಡಾಗಿದ್ದಾರೆ.
ಇದೇ ವೇಳೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಪ್ಯಾಲೆಸ್ತೀನ್ ಮೇಲಿನ ದಾಳಿ ಮುಂದುವರಿಯಲಿದೆ. ಗಾಜಾ ಉಗ್ರರು ಭಾರೀ ಬೆಲೆ ತೆರಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.


ಗಾಜಾ ನಗರದಲ್ಲಿದ್ದ ಮೂರು ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆದಿದ್ದು , ಕೆಲವೇ ನಿಮಿಷಗಳ ಅಂತರದಲ್ಲಿ ನೋಡ ನೋಡುತ್ತಲೇ 50 ಮೀಟರ್ ಎತ್ತರದ ಕಟ್ಟಡಗಳು ಕುಸಿದು ಬಿದ್ದ ವಿಡಿಯೋ ವೈರಲ್ ಆಗಿದೆ.
ಇಸ್ರೇಲ್ ಮಿಲಿಟರಿ ಮಾಹಿತಿ ಪ್ರಕಾರ, ಗಾಜಾದ ಹಮಾಸ್ ಉಗ್ರರ ನಾಯಕ ಯಾಹಿಯೇ ಸಿನ್ವರ್ ಮನೆ ಇದ್ದ ಕಟ್ಟಡಕ್ಕೆ ದಾಳಿ ನಡೆಸಲಾಗಿದೆ. ದಕ್ಷಿಣ ಗಾಜಾದ ಖಾನ್ ಯೂನಿಸ್ ನಗರದ ಕಟ್ಟಡಕ್ಕೆ ದಾಳಿ ನಡೆದಿತ್ತು. ಉಗ್ರ ಸಂಘಟನೆಯ ನಾಯಕರು ತಲೆಮರೆಸಿಕೊಂಡಿದ್ದು, ಎರಡು ದಿನಗಳಲ್ಲಿ ನಾಯಕರನ್ನು ಗುರಿಯಾಗಿಸಿ ಮೂರನೇ ಬಾರಿಗೆ ಇಸ್ರೇಲ್ ದಾಳಿ ನಡೆಸಿದೆ.
Israeli airstrikes on Gaza City flattened three buildings and killed at least 42 people Sunday, medics said, as Israeli Prime Minister Benjamin Netanyahu signalled the fighting between Israel and Palestinians in Gaza would continue despite international efforts to broker a cease-fire.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm