ಬ್ರೇಕಿಂಗ್ ನ್ಯೂಸ್
17-05-21 11:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 17: ಕೋವಿಡ್ ಎರಡನೇ ಅಲೆಗೆ ದೇಶದಲ್ಲಿ ಈ ಬಾರಿ 244 ಮಂದಿ ವೈದ್ಯರು ಪ್ರಾಣ ಕಳಕೊಂಡಿದ್ದಾರೆ. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ ನೀಡಿರುವ ಅಂಕಿ ಅಂಶಗಳು ವೈದ್ಯರ ಸಾವನ್ನು ದೃಢಪಡಿಸಿವೆ. ಈ ಪೈಕಿ 50 ಮಂದಿ ಭಾನುವಾರ ಒಂದೇ ದಿನ ಸಾವು ಕಂಡಿದ್ದಾರೆಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಬಿಹಾರದಲ್ಲಿ ಅತಿ ಹೆಚ್ಚು ಅಂದರೆ 69 ಮಂದಿ ವೈದ್ಯರು ಮೃತಪಟ್ಟಿದ್ದರೆ, ಉತ್ತರ ಪ್ರದೇಶದಲ್ಲಿ 34 ಮತ್ತು ದೆಹಲಿಯಲ್ಲಿ 27 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರಲ್ಲಿ ಕೊರೊನಾ ಡೋಸ್ ಪಡೆದಿರುವುದು ಕೇವಲ ಮೂರು ಶೇಕಡಾ ಮಾತ್ರ ಎನ್ನುವ ಮಾಹಿತಿಯನ್ನು ಐಎಂಎ ನೀಡಿದೆ.

ದೆಹಲಿಯ 25 ವರ್ಷದ ಡಾ.ಅನಾಸ್ ಮುಜಾಹಿದ್ ಕೊರೊನಾದಿಂದ ಮೃತಪಟ್ಟ ಅತಿ ಕಿರಿಯ ವಯಸ್ಸಿನ ವೈದ್ಯರಾಗಿದ್ದರೆ, ವಿಶಾಖಪಟ್ಟಣದ 90 ವರ್ಷದ ಇಎನ್ ಟಿ ತಜ್ಞ ಡಾ.ಸತ್ಯಮೂರ್ತಿ ಕೋವಿಡ್ ನಿಂದ ಮೃತಪಟ್ಟ ಅತಿ ಹಿರಿಯ ವೈದ್ಯರು. ಮುಜಾಹಿದ್ ಕೋವಿಡ್ ಪಾಸಿಟಿವ್ ಆಗಿ ಶ್ವಾಸಕೋಶಕ್ಕೆ ಸೋಂಕು ತಗುಲಿತ್ತು.
ಕಳೆದ ಬಾರಿ ಮೊದಲ ಅಲೆಯಲ್ಲಿ ದೇಶದಲ್ಲಿ 730 ವೈದ್ಯರು ಕೊರೊನಾಗೆ ಬಲಿಯಾಗಿದ್ದರು. ಈ ಬಾರಿ ಕಡಿಮೆ ಅವಧಿಯಲ್ಲಿ 244 ಮಂದಿ ವೈದ್ಯರು ಪ್ರಾಣ ಕಳಕೊಂಡಿದ್ದು ಆಘಾತ ಮೂಡಿಸಿದೆ. ಇದಕ್ಕಾಗಿ ಆದಷ್ಟು ಕೊರೊನಾ ವ್ಯಾಕ್ಸಿನ್ ಪಡೆಯುವಂತೆ ಕೇಂದ್ರ ಸರಕಾರ ಉತ್ತೇಜನ ನೀಡಿದೆ. ಹೆಚ್ಚಿನ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಕಾರ್ಯಕರ್ತರು ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ಪಡೆದಿದ್ದ ಕಾರಣ ಈ ಬಾರಿ ದೊಡ್ಡ ಪರಿಣಾಮ ಬೀರಿಲ್ಲ ಎನ್ನುವ ಮಾತನ್ನು ಐಎಂಎ ಹೇಳಿಕೊಂಡಿದೆ.
Anas Mujahid, 26, a junior Resident Doctor at Delhi's Guru Teg Bahadur Hospital a dedicated Covid specialty died within hours of testing positive due to Covid. He is the youngest of 244 doctors who have lost their lives to Covid this year in India's second wave. Last year, 736 doctors had lost their lives during the first wave. A total of nearly 1,000 doctors across India have lost their lives due to Covid so far.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm