ಬ್ರೇಕಿಂಗ್ ನ್ಯೂಸ್
18-05-21 10:58 am Headline Karnataka News Network ದೇಶ - ವಿದೇಶ
Photo credits : Public TV
ನವದೆಹಲಿ, ಮೇ 18: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ.ಕೆ ಅಗರ್ವಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 11.30ಕ್ಕೆ ಡಾ.ಕೆ.ಕೆ ಅಗರ್ವಾಲ್ ಕೊನೆಯುಸಿರೆಳೆದಿದ್ದಾರೆ.
ಕೊರೊನಾ ಪಾಸಿಟಿವ್ ಆಗಿದ್ದ ಡಾ.ಕೆ.ಕೆ ಅಗರ್ವಾಲ್(62) ಕಳೆದ ಕೆಲವು ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಡಾ.ಕೆ.ಕೆ ಅಗರ್ವಾಲ್ ವೈದ್ಯರಾಗಿದ್ದಾಗಿನಿಂದಲೂ ತಮ್ಮ ಜೀವನವನ್ನು ಸಾರ್ವಜನಿಕರ ಹಿತಕ್ಕಾಗಿ ಮೀಸಲಿಟ್ಟಿದ್ದರು. ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜನ ಸಾಮಾನ್ಯರಿಗೆ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದರು. ಇದಕ್ಕಾಗಿ ಹಲವಾರು ವೀಡಿಯೋ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಜಾಲತಾಣದ ಮೂಲಕ 100 ಮಿಲಿಯನ್ ಜನರನ್ನು ತಲುಪಿದ್ದಲ್ಲದೆ, ತಮ್ಮ ಹೆಸರನ್ನು ಭಾರತ ಮಾತ್ರವಲ್ಲದೆ ಜಗದಗಲ ವ್ಯಾಪಿಸಿದ್ದರು.
ಖ್ಯಾತ ಹೃದಯ ತಜ್ಞರಾಗಿದ್ದ ಅಗರ್ವಾಲ್ ಹಾರ್ಟ್ ಕೇರ್ ಫೌಂಡೇಶನ್ ಅಧ್ಯಕ್ಷರಾಗಿದ್ದರು. 2010 ರಲ್ಲಿ ಅಗರ್ವಾಲ್ ಅವರನ್ನು ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.
KK Aggarwal, a former president of the Indian Medical Association and a prominent face of the medical fraternity in the country, died last night of Covid. The Padma Shri award winner had been on ventilator support at Delhi's AIIMS hospital for the past few days, according to his family.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm