ಬ್ರೇಕಿಂಗ್ ನ್ಯೂಸ್
19-05-21 12:09 pm Headline Karnataka News Network ದೇಶ - ವಿದೇಶ
Photo credits : Facebook
ಲಕ್ನೋ, ಮೇ 19 : ಉತ್ತರ ಪ್ರದೇಶ ಕಂದಾಯ ಖಾತೆ ಸಚಿವರಾಗಿದ್ದ ವಿಜಯ್ ಕಶ್ಯಪ್ (56) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಮುಜಾಫರ್ ನಗರ ಜಿಲ್ಲೆಯ ಚಾರ್ತವಾಲ್ ಅಸೆಂಬ್ಲಿ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ ಗುರ್ಗಾಂವ್ ನಲ್ಲಿ ಮೇದಾಂತ ಹಾಸ್ಪಿಟಲ್ ನಲ್ಲಿ ದಾಖಲಾಗಿದ್ದರು. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡ ಮೂರನೇ ಸಚಿವ ಕಶ್ಯಪ್. ಕಳೆದ ಬಾರಿ ಕೊರೊನಾದಿಂದಾಗಿ ಸಚಿವ ಸ್ಥಾನದಲ್ಲಿದ್ದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾಣ್ ಎಂಬವರು ಸಾವು ಕಂಡಿದ್ದರು.

ಕಶ್ಯಪ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಕಂಬನಿ ಮಿಡಿದಿದ್ದಾರೆ. ತಮ್ಮ ಇಡೀ ಜೀವನವನ್ನು ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿದ್ದ ಕಶ್ಯಪ್ ತಳಮಟ್ಟದಲ್ಲಿ ಉತ್ತಮ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಎಂದು ಮೋದಿ ಸ್ಮರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಬಾರಿ ನಾಲ್ಕು ಶಾಸಕರು ಕೊರೊನಾ ಸೋಂಕಿಗೆ ಪ್ರಾಣ ಕಳಕೊಂಡಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಉತ್ತರ ಪ್ರದೇಶದ ಆರೋಗ್ಯ ಸೇವೆಯ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಛಾಟಿ ಬೀಸಿತ್ತು.
भाजपा नेता और उत्तर प्रदेश सरकार में मंत्री विजय कश्यप जी के निधन से अत्यंत दुख हुआ है। वे जमीन से जुड़े नेता थे और सदा जनहित के कार्यों में समर्पित रहे। शोक की इस घड़ी में उनके परिजनों और प्रशंसकों के प्रति मेरी संवेदनाएं। ओम शांति!
— Narendra Modi (@narendramodi) May 18, 2021
Uttar Pradesh Minister of State for Revenue and Flood Control Vijay Kashyap died from coronavirus at a Gurgaon hospital on Tuesday. Kashyap (56), who was an MLA from Muzaffarnagar’s Charthawal Assembly seat, died at Gurgaon’s Medanta Hospital.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm