ಬ್ರೇಕಿಂಗ್ ನ್ಯೂಸ್
28-08-20 01:05 pm Dhruthi Anchan - Correspondant ದೇಶ - ವಿದೇಶ
ಆಗಸ್ಟ್ 28: ಕೊರೋನಾದಿಂದ ಇದುವರೆಗೂ 25,23,771 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೋಂಕಿತರ ಪೈಕಿ ಮರಣ ಪ್ರಮಾಣ ಕಡಿಮೆಯಾಗುತ್ತಿದೆ ಎಂಬುದು ಸಮಾಧಾನಕರ ಸಂಗತಿ.
ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಪ್ರಮಾಣ ಶೇ. 1.82% ನಷ್ಟು ಇಳಿದಿದ್ದಲ್ಲದೇ, ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇ. 76.28 ನಷ್ಟು ಕಡಿಮೆ ಆಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 75,760 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಸದ್ಯಕ್ಕೆ ಮಹಾರಾಷ್ಟ್ರದಲ್ಲಿ 1.5 ಲಕ್ಷಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ನಂತರದ ಸ್ಥಾನದಲ್ಲಿ ತಮಿಳುನಾಡು, ದೆಹಲಿ, ಕನಾ೯ಟಕ, ಗುಜರಾತ್ ಮತ್ತು ಪಶ್ಚಿಮ ಬಂಗಾಳಗಳಿವೆ. ಈ ಆರು ರಾಜ್ಯಗಳು ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿವೆ.ಮತ್ತೊಂದೆಡೆ ಕರೋನಾದ ಸಕ್ರಿಯ ಪ್ರಕರಣಗಳಲ್ಲಿ, ಭಾರತ ಈಗ ಬ್ರೆಜಿಲ್ ಮತ್ತು ಅಮೇರಿಕವನ್ನು ಮೀರಿಸಿದೆ.
ಅದೇನೆ ಇರಲಿ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಚೇತರಿಕೆ ಪ್ರಮಾಣವು ನಿರಂತರವಾಗಿ ಹೆಚ್ಚುತ್ತಿದ್ದು, ಜನರಲ್ಲಿ ಮನಸ್ಸಲ್ಲಿ ಒಂದಿಷ್ಟು ಭಯ ಕಡಿಮೆಯಾಗುವಂತೆ ಮಾಡಿದೆ ಎಂದರೆ ತಪ್ಪಾಗಲಾರದು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm