ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.

"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm