ಬ್ರೇಕಿಂಗ್ ನ್ಯೂಸ್
21-05-21 05:29 pm Headline Karnataka News Network ದೇಶ - ವಿದೇಶ
Photo credits : news 18
ಚೆನ್ನೈ, ಮೇ 21; ಕೊರೊನಾ ಸೋಂಕು ಇಡೀ ವಿಶ್ವವನ್ನೇ ಕಾಡುತ್ತಿದೆ. ತಮಿಳುನಾಡಿನಲ್ಲಿ ಕೊರೊನಾಗೆ ದೇವರ ಸ್ವರೂಪ ನೀಡಲಾಗಿದ್ದು, ಆರ್ಭಟ ತಣ್ಣಗಾಗಿಸುವಂತೆ 'ಕೊರೊನಾ ದೇವಿ'ಗೆ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 'ಕೊರೊನಾ ದೇವಿ' ದೇವಾಲಯ ನಿರ್ಮಾಣ ಮಾಡಲಾಗಿದೆ. ಕಾಮಾಚಿಪುರಿ ಅಧೀನಂ ಪೀಠ ಈ ದೇವಾಲಯ ನಿರ್ಮಿಸಿದೆ. ಪ್ರತಿದಿನವೂ ಈ ದೇವಾಲಯದಲ್ಲಿ ಅರ್ಚಕರು ದೇವಿಗೆ ಪೂಜೆ ಮಾಡುತ್ತಿದ್ದಾರೆ.
ಕೊರೊನಾ ಆರ್ಭಟ ದೇಶದಲ್ಲಿ ಕಡಿಮೆಯಾಗಲಿ ಎಂದು ನಿತ್ಯ ಪೂಜೆಗಳನ್ನು ಮಾಡಲಾಗುತ್ತಿದೆ. ಒಟ್ಟು 48 ದಿನಗಳ ಕಾಲ ಪೂಜೆ ಸಲ್ಲಿಸಲಾಗುತ್ತದೆ ಎಂದು ಅರ್ಚಕರು ಹೇಳಿದ್ದಾರೆ.
"ವಿಶೇಷ ಪೂಜೆಗಳು, ಮಹಾಯಾಗದ ಮೂಲಕ ದೇವಿಯನ್ನು ಸಂತೃಪ್ತಿಗೊಳಿಸಲಾಗುತ್ತದೆ. ಈ ಮೂಲಕ ದೇವಿಯನ್ನು ಶಾಂತಳಾಗಿರುವಂತೆ ಬೇಡಿಕೊಳ್ಳಲಾಗುತ್ತದೆ" ಎಂದು ದೇವಾಲಯದ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಸಾಂಕ್ರಾಮಿಕ ರೋಗಗಳು ಬಂದಾಗ ಈ ಹಿಂದೆಯೂ ದೇವಾಲಯಗಳನ್ನು ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಈಗ ಕೊರೊನಾ ಕಾಲದಲ್ಲಿಯೂ ದೇವಾಲಯ ನಿರ್ಮಿಸಲಾಗಿದೆ.
ಕೊರೊನಾ ಅಮ್ಮನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸುತ್ತಿರುವ ಪೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ವೈರಲ್ ಆಗಿವೆ.
In the wake of the deadly Covid outbreak, the authorities of Kamatchipuri Adhinam, a temple in Coimbatore, have consecrated ‘Corona Devi’, a black stone idol of 1.5 feet tall, to protect people from the virus.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm