ಬ್ರೇಕಿಂಗ್ ನ್ಯೂಸ್
22-05-21 12:13 pm Headline Karnataka News Network ದೇಶ - ವಿದೇಶ
ಲಂಡನ್, ಮೇ 21 : ಪ್ರತಿಷ್ಠಿತ ಆಕ್ಸ್ಫರ್ಡ್ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಭಾರತ ಮೂಲದ ವಿದ್ಯಾರ್ಥಿನಿ ಅನ್ವಿ ಭೂತಾನಿ ಅವರು ಆಯ್ಕೆಯಾಗಿದ್ದಾರೆ.
ಅನ್ವಿ ಭೂತಾನಿ ಅವರು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮ್ಯಾಗ್ಡಲೇನ್ ಕಾಲೇಜಿನ ಮಾನವ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಇವರು ಆಕ್ಸ್ಫರ್ಡ್ ನಲ್ಲಿ ಜನಾಂಗೀಯ ಜಾಗೃತಿ, ಸಮಾನತೆ ಅಭಿಯಾನದ ಅಧ್ಯಕ್ಷೆ ಹಾಗೂ ಆಕ್ಸ್ಫರ್ಡ್ ಇಂಡಿಯಾ ಸೊಸೈಟಿಯ ಅಧ್ಯಕ್ಷೆಯೂ ಆಗಿದ್ದಾರೆ.


ಈ ಹಿಂದೆ ಭಾರತ ಮೂಲದ ವಿದ್ಯಾರ್ಥಿನಿ ರಶ್ಮಿ ಸಾವಂತ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಈ ಚುನಾವಣೆ ನಡೆದಿದ್ದು, ಗುರುವಾರ ರಾತ್ರಿ ಚುನಾವಣೆಯ ಫಲಿತಾಂಶ ಪ್ರಕಟಿಸಲಾಗಿದೆ.
"2021-22ರ ಸಾಲಿನ ಆಕ್ಸ್ಫರ್ಡ್ ವಿದ್ಯಾರ್ಥಿ ಸಂಘದ ಉಪ ಚುನಾವಣೆಯಲ್ಲಿ ಈ ಸ್ಥಾನಕ್ಕೆ ಮೊದಲ ಬಾರಿ 11 ವಿದ್ಯಾರ್ಥಿಗಳು ಸ್ಪರ್ಧೆಗಿಳಿದಿದ್ದರು. 2,506 ವಿದ್ಯಾರ್ಥಿಗಳು ಮತ ಚಲಾಯಿಸಿದ್ದಾರೆ" ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
An Indian-origin Human Sciences student from Magdalen College at the University of Oxford has been declared the winner at the end of a Student Union (SU) byelection.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm