ಬ್ರೇಕಿಂಗ್ ನ್ಯೂಸ್
24-05-21 01:00 pm Headline Karnataka News Network ದೇಶ - ವಿದೇಶ
Photo credits : Vijayavani
ಹೈದರಾಬಾದ್, ಮೇ 24: ಇತ್ತೀಚೆಗೆ ಕೋಲಾರ ಮೂಲದ ಯುವಕ ಉಮಾಪತಿ ಇಬ್ಬರನ್ನು ವರಿಸಿ ಸುದ್ದಿಯಾಗಿ, ಕೊನೆಗೆ ಅರೆಸ್ಟ್ ಕೂಡ ಆಗಿದ್ದ. ಇದೀಗ ಮತ್ತೊಬ್ಬ ಅದೇ ರೀತಿಯಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಲಾಕ್ಡೌನ್ ಕಾಲದಲ್ಲಿ ಒಂದು ಹೆಣ್ಣು ಸಿಗುವುದಕ್ಕೇ ಯುವಕರು ಕಷ್ಟ ಪಡುತ್ತಿರಬೇಕಾದ್ರೆ ಒಂದೇ ಕ್ಷಣಕ್ಕೆ ಎರಡೆರಡು ಯುವತಿಯರಿಗೆ ತಾಳಿಕಟ್ಟಿದ ಬಹದ್ದೂರ್ ಗಂಡು ಯಾರು ಅಂತೀರಾ...?
ಇದು ನಡೆದಿದ್ದು ತೆಲಂಗಾಣ ರಾಜ್ಯದ ಮೇಧಕ್ ಜಿಲ್ಲೆಯಲ್ಲಿ. ಕೋಲ್ಚಾರಂ ಎಂಬ ಗ್ರಾಮದ ಗೋಪಾಲ ವೆಂಕಟೇಶ್ ಎಂಬವರ ಇಬ್ಬರು ಮಕ್ಕಳನ್ನು ಬಾಲರಾಜು ಎಂಬ ಒಬ್ಬನೇ ವರಿಸಿದ್ದಾನೆ. ಸ್ವಾತಿ ಮತ್ತು ಶ್ವೇತಾ ಒಡಹುಟ್ಟಿದವರಾಗಿದ್ದು , ತಂಗಿ ಶ್ವೇತಾ ಮಾನಸಿಕ ಅಸ್ವಸ್ಥತೆ ಹೊಂದಿದ್ದಳು. ಅಕ್ಕ ಸ್ವಾತಿಗೆ ಸಂಬಂಧಿಕನೇ ಆಗಿರುವ ಬಾಲರಾಜು ಜೊತೆಗೆ ಮದುವೆ ನಿಶ್ಚಯವಾಗಿತ್ತು. ಮಾನಸಿಕ ಅಸ್ವಸ್ಥೆಯಾಗಿರುವ ತಂಗಿಯನ್ನು ಇನ್ನು ಯಾರು ಮದುವೆಯಾಗುತ್ತಾರೆಂದು ಇಬ್ಬರನ್ನೂ ಒಬ್ಬನಿಗೇ ಮದುವೆ ಮಾಡಲು ನಿಶ್ಚಯಿಸಿದ್ದಾರೆ. ಅಕ್ಕನಿಗೆ ಮದುವೆ ನಿಶ್ಚಯವಾದಾಗ ತನ್ನನ್ನೂ ಮದುವೆ ಮಾಡುವಂತೆ ಶ್ವೇತಾ ಹಠಕ್ಕೆ ಬಿದ್ದಿದ್ದಳು.
ಒಬ್ಬನನ್ನೇ ಮದುವೆಯಾಗಲು ಅಕ್ಕ- ತಂಗಿ ಒಪ್ಪಿದ್ದು, ಶ್ವೇತಾ ಕೂಡ ಸಂತಸಗೊಂಡಿದ್ದಳು. ಲಾಕ್ಡೌನ್ ನಡುವೆ ಸರಳವಾಗಿ ಮದುವೆ ನಡೆದಿದ್ದು, ಬಾಲರಾಜು ಇಬ್ಬರು ಹೆಂಡಿರ ಮುದ್ದಿನ ಗಂಡನಾಗಿ ಸುದ್ದಿಯಾಗಿದ್ದಾನೆ.
Read: ಅಕ್ಕ- ತಂಗಿಯನ್ನು ವರಿಸಿ ಸುದ್ದಿಯಾಗಿದ್ದ ಮದುಮಗನಿಗೆ ಜೈಲು ಕಂಬಿ !! ಎಚ್ಚೆತ್ತ ಡೀಸಿ ಬೀಸಿದ್ದರು ಛಾಟಿ !
2 sisters marry the same man at the same time in Hyderabad. A few weeks back the same incident had taken place in Karnataka.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm