ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm