ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm