ಬ್ರೇಕಿಂಗ್ ನ್ಯೂಸ್
28-08-20 05:46 pm Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ಪರೀಕ್ಷೆಗಳನ್ನ ನಡೆಸುವುದು ಕಡ್ಡಾಯ, ಆದರೆ ಗಡುವು ವಿಸ್ತರಣೆಗೆ ಮನವಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದೆ.
ಅಂತಿಮ ಪದವಿ ಪರೀಕ್ಷೆಗೆ ಯುಜಿಸಿ ನಿಯಮಾವಳಿ ಕಡ್ಡಾಯ. ಅಷ್ಟೇ ಅಲ್ಲ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಉತ್ತೀರ್ಣ ನೀಡುವಂತಿಲ್ಲ ಎಂದು ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿದೆ.
ಕೋವಿಡ್ 19 ಸೋಂಕಿನ ದೃಷ್ಟಿಕೋನದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯ ಅಧಿಕಾರ ಉಪಯೋಗಿಸಿಕೊಂಡು ರಾಜ್ಯಗಳು ಪರೀಕ್ಷೆಯನ್ನು ಮುಂದೂಡಬಹುದಾಗಿದೆ. ಒಂದು ವೇಳೆ ಯುಜಿಸಿಎ ಸೆ.30ರ ಗಡುವನ್ನು ಮೀರಿ ಪದವಿ ಅಂತಿಮ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯಗಳು ಬಯಸಿದರೆ, ಅಂತಹ ರಾಜ್ಯಗಳು ಯುಜಿಸಿಯನ್ನು ಸಂಪರ್ಕಿಸಿ ಹೊಸ ದಿನಾಂಕವನ್ನು ಗೊತ್ತುಪಡಿಸಿಕೊಂಡು ಪ್ರಕಟಿಸಲಿ ಎಂದು ಸೂಚಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm