ಬ್ರೇಕಿಂಗ್ ನ್ಯೂಸ್
28-08-20 08:09 pm Headline Karnataka News Network ದೇಶ - ವಿದೇಶ
ಚೆನ್ನೈ , ಆಗಸ್ಟ್ 28: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ತಮಿಳುನಾಡಿನ ಕನ್ಯಾಕುಮಾರಿ ಕಾಂಗ್ರೆಸ್ ಸಂಸದ ವಸಂತ್ ಕುಮಾರ್ (70) ಇಂದು ಸಾವನ್ನಪ್ಪಿದ್ದಾರೆ.
ಉದ್ಯಮಿ ಕೂಡ ಆಗಿದ್ದ ವಸಂತ್ ಕುಮಾರ್, ಕಳೆದ ಮೂರು ವಾರಗಳಿಂದ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿದ್ದು. ಆದರೆ ಇಂದು ಸಂಜೆ 6.56ಕ್ಕೆ ಚಿಕಿತ್ಸೆ ಫಲಿಸದೇ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ನ ಹಿರಿಯ ರಾಜಕಾರಣಿಯಾಗಿದ್ದ ವಸಂತ್ ಕುಮಾರ್, ಆಗಸ್ಟ್ 10 ರಂದು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ನಂತರ ವೆಂಟಿಲೇಟರ್ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
2006 ರಲ್ಲಿ ಮೊದಲ ಬಾರಿಗೆ ನಂಗುನೇರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಇದೇ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, 2019 ಲೋಕಸಭೆ ಚುನಾವಣೆಯಲ್ಲಿ ಕನ್ಯಾಕುಮಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm