ಬ್ರೇಕಿಂಗ್ ನ್ಯೂಸ್
28-08-20 09:03 pm Dhruthi Anchan - Correspondant ದೇಶ - ವಿದೇಶ
ಕೊಯಮತ್ತೂರು, ಆಗಸ್ಟ್ 28: ಇದೇ ಗುರುವಾರ ಬಿಜೆಪಿ ಸೇರ್ಪಡೆಗೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಕಾನೂನುಬಾಹಿರ ಸಭೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಕೊಯಮತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಅಣ್ಣಾಮಲೈ ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.
'ಸಿಂಗಂ' ಅಣ್ಣಾಮಲೈ ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರುವುದರ ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ಸಬ್ ಇನ್ಸ್ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm