ಬ್ರೇಕಿಂಗ್ ನ್ಯೂಸ್
31-05-21 10:27 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 31: ದೈನಂದಿನ ಕೋವಿಡ್ ಕೇಸ್ಗಳ ಸಂಖ್ಯೆ 4 ಲಕ್ಷದವರೆಗೂ ಏರಿಕೆಯಾಗಿದ್ದ ದೇಶದಲ್ಲೀಗ ಕೆಲದಿನಗಳಿಂದ ಸೋಂಕಿನ ಪ್ರಮಾಣ ತಗ್ಗುತ್ತಿದ್ದು, 50 ದಿನಗಳ ಬಳಿಕ ಕಡಿಮೆ ಪ್ರಕರಣಗಳು ವರದಿಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 1,52,734 ಸೋಂಕಿತರು ಪತ್ತೆಯಾಗಿದ್ದರೆ, 3,128 ಮಂದಿ ಅಸು ನೀಗಿದ್ದಾರೆ. ಈ ಮೂಲಕ ಭಾರತದ ಸೋಂಕಿತರ ಸಂಖ್ಯೆ 2,80,47,534 ಹಾಗೂ ಮೃತರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ.

ಚೇತರಿಕೆ ಪ್ರಮಾಣ ಶೇ.91.60ಕ್ಕೇರಿಕೆ
ಹೊಸ ಕೋವಿಡ್ ಸೋಂಕಿತರಿಗಿಂತಲೂ ಗುಣಮುಖರ ಸಂಖ್ಯೆಯೇ ಹೆಚ್ಚುತ್ತಿದ್ದು, 2,38,022 ಮಂದಿ ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಮಾರಣಾಂತಿಕ ವೈರಸ್ನಿಂದ ಈವರೆಗೆ ಒಟ್ಟು 2,56,92,342 ಮಂದಿ ಚೇತರಿಸಿಕೊಂಡಿದ್ದು, ದೇಶದ ಗುಣಮುಖರ ಪ್ರಮಾಣ ಶೇ. 91.60ಕ್ಕೆ ಏರಿಕೆಯಾಗಿದೆ. ಉಳಿದಂತೆ 20,26,092 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

21.31 ಕೋಟಿ ಜನರಿಗೆ ವ್ಯಾಕ್ಸಿನ್
ಜನವರಿ 16ರಿಂದ ಇಲ್ಲಿಯವರೆಗೆ ದೇಶಾದ್ಯಂತ ಒಟ್ಟು 21,31,54,129 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಅನೇಕ ಪ್ರದೇಶಗಳಲ್ಲಿ ಲಸಿಕೆ ಕೊರತೆಯಿಂದ ಸ್ಥಗಿತಗೊಂಡಿದ್ದ ವ್ಯಾಕ್ಸಿನೇಷನ್ ಈಗ ಮತ್ತೆ ಪುನಾರಂಭವಾಗಿದೆ.
14 states and UTs have reached a Covid recovery rate of 90% and above- that is for every 100 confirmed cases 90 have recovered.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm