ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm