ಬ್ರೇಕಿಂಗ್ ನ್ಯೂಸ್
29-08-20 11:32 am Dhruthi Anchan - Correspondant ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ರಾಜ್ಯದ ಧಾರವಾಡ ಮೂಲದ ಡಾ. ಮಾಧುರಿ ಕಾನಿಟ್ಕರ್ ಅವರು ಭಾರತೀಯ ಸೇನೆಯ ತ್ರಿ ಸ್ಟಾರ್ ರ್ಯಾಂಕ್ ಪಡೆಯುವ ಮೂಲಕ, ತ್ರಿ ಸ್ಟಾರ್ ಗೌರವ ಪಡೆದ ಮೂರನೇ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಆ ಮೂಲಕ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಭಡ್ತಿ ಹೊಂದಿ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.


ಈ ಹಿಂದೆ ಲೆಫ್ಟಿನೆಂಟ್ ಜನರಲ್ ಪುನೀತಾ ಅರೋರಾ ಮತ್ತು ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಈ ಗೌರವವನ್ನು ಪಡೆದಿರುತ್ತಾರೆ.
ಮಾಧುರಿ ವೈದ್ಯೆಯಾಗುವ ಕನಸನ್ನು ಹೊಂದಿ ಯಶಸ್ವಿಯಾದವರು. ಪುಣೆ ವಿವಿಯಲ್ಲಿ ಎಂಬಿಬಿಎಸ್ ಪದವಿ ಓದಿರುವ ಇವರು ಉತ್ಕೃಷ್ಟ ದರ್ಜೆಯ ಜೊತೆಗೆ ಪ್ರಥಮ ರ್ಯಾಂಕ್ ಗಳಿಸಿದ್ದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಧನೆ ಮೆರೆದಿದ್ದ ಮಾಧುರಿ ಅವರಿಗೆ 1982 ರಲ್ಲಿ ರಾಷ್ಟ್ರಪತಿಗಳಿಂದ ಬಂಗಾರದ ಪದಕವೂ ಲಭಿಸಿತ್ತು.
ಇವರ ಪತಿ ರಾಜೀವ್ ಕಾನಿಟ್ಕರ್ ಅವರೂ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆ ಪಡೆದು ನಿವೃತ್ತಿ ಹೊಂದಿದ್ದಾರೆ.
#FeminaCoverStory: India's only woman Lt Gen Madhuri Kanitkar has taken great strides in being on the forefront, in whatever she undertakes. Read here story here: https://t.co/0eKdSfQdhi
— Femina (@FeminaIndia) August 21, 2020
📸: Anil Chawla
HMU: Priyanka Kapoor
Clothes: Her own pic.twitter.com/IfFTZfYJGo
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm