ಬ್ರೇಕಿಂಗ್ ನ್ಯೂಸ್
31-05-21 03:53 pm Headline Karnataka News Network ದೇಶ - ವಿದೇಶ
ಬೀಜಿಂಗ್, ಮೇ 31 : ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಚೀನಾದಲ್ಲೀಗ ಜನಸಂಖ್ಯೆ ಇಳಿಕೆಯಾಗುತ್ತಿರುವುದು ಅಲ್ಲಿನ ಸರಕಾರದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಎರಡು ಮಕ್ಕಳ ಕಡ್ಡಾಯ ನಿಯಮವನ್ನು ಮುರಿದು ಮೂರು ಮಕ್ಕಳನ್ನು ಪಡೆಯಲು ದಂಪತಿಗೆ ಅವಕಾಶ ಮಾಡಿಕೊಟ್ಟಿದೆ.
ಚೀನಾದಲ್ಲಿ ಬೌದ್ಧರ ಸಂಖ್ಯೆಯಲ್ಲಿ ತೀವ್ರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಪಕ್ಷದ ಪಾಲಿಟ್ ಬ್ಯೂರೋ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಎರಡು ಮಕ್ಕಳ ನಿಯಮಕ್ಕೆ ತಿದ್ದುಪಡಿ ತಂದು ಮೂರು ಮಕ್ಕಳನ್ನು ಹೊಂದಲು ದಂಪತಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾದ್ಯಮ ವರದಿ ಮಾಡಿದೆ.

ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಸುವ ಜನ ಗಣತಿಯಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಚೀನಾದ ಜನಸಂಖ್ಯೆ ಏರುವ ಬದಲು ಇಳಿಕೆಯ ಹಾದಿಯಲ್ಲಿರುವುದು ಕಂಡುಬಂದಿದ್ದು ಅನಿವಾರ್ಯವಾಗಿ ಜನಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದೆ. ಜನಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ ಚೀನಾದ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಲಾಗುತ್ತಿದೆ.


ಕೊನೆಯ ಹತ್ತು ವರ್ಷಗಳ ಅವಧಿಯಲ್ಲಿ ಚೀನಾದ ಜನಸಂಖ್ಯೆ 0.53ರಷ್ಟು ಮಾತ್ರ ಏರಿಕೆಯಾಗಿದ್ದು 2000 ಮತ್ತು 2010ರ ಅವಧಿಯ ಸಂಖ್ಯೆಗಿಂತ ಕಡಿಮೆ ದಾಖಲಾಗಿದೆ.
ಸದ್ಯ ಚೀನಾದ ಜನಸಂಖ್ಯೆ 141 ಕೋಟಿ ದಾಟಿದ್ದು ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಭಾರತ ಎರಡನೇ ಸ್ಥಾನದಲ್ಲಿದೆ. ಕೆಲವೇ ವರ್ಷಗಳಲ್ಲಿ ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನು ಹಿಂದಿಕ್ಕಲಿದೆ.
China has announced that it will allow couples to have up to three children after census data showed a steep decline in birth rates. China scrapped its decades-old one-child policy in 2016, replacing it with a two-child limit which has failed to lead to a sustained upsurge in births.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm