ಬ್ರೇಕಿಂಗ್ ನ್ಯೂಸ್
29-08-20 11:47 am Headline Karnataka News Network ದೇಶ - ವಿದೇಶ
ದಕ್ಷಿಣ ಆಫ್ರಿಕಾ, ಆಗಸ್ಟ್ 29: ಪ್ರಾಣಿ ಸಂರಕ್ಷಣಾಕಾರನನ್ನು ತಾವೇ ಸಾಕಿದ ಸಿಂಹಗಳೇ ಕೊಂದು ಹಾಕಿದ ಘಟನೆ ದಕ್ಷಿಣ ಆಫ್ರಿಕಾದಲ್ಲಿ ನಡೆದಿದೆ.
69 ರ ಹರೆಯದ ವೆಸ್ಟ್ ಮ್ಯಾಥ್ಯೂಸನ್ ಬುಧವಾರ ಎರಡು ಬಿಳಿ ಸಿಂಹಿಣಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅವು ಏಕಾಏಕಿ ದಾಳಿ ಮಾಡಿದೆ. ದಕ್ಷಿಣ ಆಫ್ರಿಕಾದ ಉತ್ತರ ಲಿಂಪೊಪೊ ಪ್ರಾಂತ್ಯದ, ಮ್ಯಾಥ್ಯೂಸನ್ ಕುಟುಂಬ ಸ್ವಾಮ್ಯದ ಲಯನ್ ಟ್ರೀ ಟಾಪ್ ಲಾಡ್ಜ್ನ ಬಳಿ ಈ ಘಟನೆ ನಡೆದಿದೆ.
ಅಂಕಲ್ ವೆಸ್ಟ್ ಎಂದೇ ಖ್ಯಾತರಾಗಿರುವ ಮ್ಯಾಥ್ಯೂಸನ್ ಸಿಂಹಗಳನ್ನು ಸಣ್ಣ ಮರಿಗಳಿದ್ದಾಗಲೇ ಸಾಕುತ್ತಿದ್ದರು. ಇವು ಆತ್ಮೀಯವಾಗಿದ್ದವು ಎಂದು ಕೂಡ ತಿಳಿದುಬಂದಿದೆ. ಆದರೇ ಕಳೆದ ಗುರುವಾರ ತಾವು ಪ್ರೀತಿಯಿಂದ ಸಾಕಿದ ಸಿಂಹಗಳಿಗೆ ಬಲಿಯಾಗಿದ್ದರು. ಇವುಗಳು ಆಕ್ರಮಣ ಮಾಡಿದಾಗ ಮ್ಯಾಥ್ಯೂಸನ್ ಪತ್ನಿ ಕೂಡ ರಕ್ಷಿಸಲು ಪ್ರಯತ್ನಸಿದಾಗ ಸಾಧ್ಯವಾಗಿರಲಿಲ್ಲ.
ಇದೀಗ ಸಿಂಹಗಳನ್ನು ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮ್ಯಾಥ್ಯೂಸನ್ ತನ್ನ ಕನಸುಗಳೊಂದಿಗೆ ಬಾಳುತ್ತಿದ್ದರು. ಪ್ರಕೃತಿಯಲ್ಲಿ ಅವರ ಹೃದಯಕ್ಕೆ ತುಂಬಾ ಹತ್ತಿರವಿದ್ದವರು ಎಂದರೇ ಸಿಂಹಗಳು ಮಾತ್ರ. ಇದೀಗ ಅದೇ ಸಿಂಹಗಳಿಂದ ಹತ್ಯೆಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm