ಬ್ರೇಕಿಂಗ್ ನ್ಯೂಸ್
29-08-20 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 29: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ, ಒಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆಲ್ ಬದ್ರ್ ಉಗ್ರವಾದಿ ಸಂಘಟನೆಯ ಕಮಾಂಡರ್ ಶಕೂರ್ ಪರ್ರೆ ಮತ್ತು ಆತನ ಸಹಚರ ಸುಹೈಲ್ ಬಟ್ ಅವರನ್ನು ಸೇನಾ ಪಡೆ ಎನ್ ಕೌಂಟರ್ ಮೂಲಕ ಕೊಂದು ಹಾಕಿತ್ತು. ಆನಂತರ ಸೇನಾಪಡೆ ಮತ್ತು ಪೊಲೀಸರು ಪುಲ್ವಾಮಾ, ಶೋಪಿಯಾನ್ ಮತ್ತು ಕಿಲ್ಲೋರಾ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಹಲವು ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಉಗ್ರರನ್ನು ಕೊಲ್ಲಲಾಗಿದ್ದು ಈ ಪೈಕಿ ಇಬ್ಬರನ್ನು ಜುಬೇರ್ ನೆಂಗ್ರು ಮತ್ತು ಶಕೀ ಉಲ್ ಜಬ್ಬಾ ಎಂದು ಗುರುತಿಸಲಾಗಿದೆ ಎಂಬುದಾಗಿ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಸೇನಾಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪುಲ್ವಾಮಾ ಜಿಲ್ಲೆಯ ಝದೂರ ಎಂಬಲ್ಲಿ ಮೂವರು ಉಗ್ರರನ್ನು ಕೊಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಯೋಧ ತೀವ್ರ ಗಾಯಗೊಂದು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಪೊಲೀಸ್ ಮತ್ತು ಸೇನಾಪಡೆಯ ಮೂಲಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವಂತಿಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯಿಬ್ ಅಹ್ಮದ್ ಭಟ್ ಎಂಬ ಉಗ್ರ ಸೇನಾಪಡೆಗೆ ಶರಣಾಗಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm