ಬ್ರೇಕಿಂಗ್ ನ್ಯೂಸ್
29-08-20 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 29: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇದೇ ವೇಳೆ, ಒಬ್ಬ ಯೋಧ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಆಲ್ ಬದ್ರ್ ಉಗ್ರವಾದಿ ಸಂಘಟನೆಯ ಕಮಾಂಡರ್ ಶಕೂರ್ ಪರ್ರೆ ಮತ್ತು ಆತನ ಸಹಚರ ಸುಹೈಲ್ ಬಟ್ ಅವರನ್ನು ಸೇನಾ ಪಡೆ ಎನ್ ಕೌಂಟರ್ ಮೂಲಕ ಕೊಂದು ಹಾಕಿತ್ತು. ಆನಂತರ ಸೇನಾಪಡೆ ಮತ್ತು ಪೊಲೀಸರು ಪುಲ್ವಾಮಾ, ಶೋಪಿಯಾನ್ ಮತ್ತು ಕಿಲ್ಲೋರಾ ಪ್ರದೇಶಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದು ಹಲವು ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ಉಗ್ರರನ್ನು ಕೊಲ್ಲಲಾಗಿದ್ದು ಈ ಪೈಕಿ ಇಬ್ಬರನ್ನು ಜುಬೇರ್ ನೆಂಗ್ರು ಮತ್ತು ಶಕೀ ಉಲ್ ಜಬ್ಬಾ ಎಂದು ಗುರುತಿಸಲಾಗಿದೆ ಎಂಬುದಾಗಿ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಸೇನಾಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪುಲ್ವಾಮಾ ಜಿಲ್ಲೆಯ ಝದೂರ ಎಂಬಲ್ಲಿ ಮೂವರು ಉಗ್ರರನ್ನು ಕೊಂದಿರುವ ಬಗ್ಗೆ ಖಚಿತಪಡಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬರು ಯೋಧ ತೀವ್ರ ಗಾಯಗೊಂದು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜೇಶ್ ಕಾಲಿಯಾ ತಿಳಿಸಿದ್ದಾರೆ. ಪೊಲೀಸ್ ಮತ್ತು ಸೇನಾಪಡೆಯ ಮೂಲಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು ಏಳು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅವಂತಿಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶೋಯಿಬ್ ಅಹ್ಮದ್ ಭಟ್ ಎಂಬ ಉಗ್ರ ಸೇನಾಪಡೆಗೆ ಶರಣಾಗಿದ್ದಾನೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm