ಬ್ರೇಕಿಂಗ್ ನ್ಯೂಸ್
01-06-21 04:51 pm Sagar Ap: goodreturns ದೇಶ - ವಿದೇಶ
ಮೇ ತಿಂಗಳ ಮಾಸಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಾರಾಟಕ್ಕೆ ಸಂಬಂಧಿಸಿದ ವಿವರಗಳಿರುವ ಜಿಎಸ್ಟಿಆರ್-1 ಸಲ್ಲಿಸುವ ಗಡುವನ್ನು ಜೂನ್ 26 ರವರೆಗೆ 15 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಸೋಮವಾರ ತಿಳಿಸಿದೆ.
ವಹಿವಾಟು ನಡೆಸುವವರು ನಿರ್ದಿಷ್ಟ ತಿಂಗಳಿನಲ್ಲಿ ಪೂರೈಕೆ ಮಾಡಿರುವುದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಮುಂದಿನ ತಿಂಗಳ 11ನೇ ತಾರೀಖಿನ ಒಳಗೆ ಜಿಎಸ್ಟಿಆರ್-1ರಲ್ಲಿ ತುಂಬಬೇಕು. ಇದಕ್ಕೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ದೊರೆತಂತಾಗದೆ. ಪಾವತಿಗೆ ಸಂಬಂಧಿಸಿದ ಜಿಎಸ್ಟಿಆರ್-3ಬಿಯನ್ನು ಮುಂದಿನ ತಿಂಗಳು 20ರಿಂದ 24ನೇ ದಿನದೊಳಗೆ ಸಲ್ಲಿಸಬೇಕು.
ಇತ್ತೀಚೆಗಷ್ಟೇ ನಡೆದ 43ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಸದ್ಯ ಎದುರಾಗಿರುವ ಕೋವಿಡ್-19 ಎರಡನೇ ಅಲೆಯಿಂದಾಗಿರುವ ಸಮಸ್ಯೆಗಳನ್ನು ಪರಿಗಣಿಸಿ, ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಲು ನಿರ್ಧರಿಸಲಾಗಿತ್ತು. ಇನ್ನು 2020-21ರ ಹಣಕಾಸು ವರ್ಷಕ್ಕೆ ವಾರ್ಷಿಕ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜುಲೈ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಲು ಜಿಎಸ್ಟಿ ಕೌನ್ಸಿಲ್ ಈಗಾಗಲೇ ಅನುಮೋದನೆ ನೀಡಿದೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm