ಬ್ರೇಕಿಂಗ್ ನ್ಯೂಸ್
03-06-21 12:09 pm Headline Karnataka News Network ದೇಶ - ವಿದೇಶ
Photo credits : tv9kannada
ಚೆನ್ನೈ, ಜೂನ್ 3: ಮಹಾಮಾರಿ ಕೊರೊನಾ ಸೋಂಕು ತಗುಲಿರಬಹುದು ಎಂಬ ಭಯಕ್ಕೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊರೊನಾ ಭಯಕ್ಕೆ ಮಗಳೊಂದಿಗೆ ತಂದೆ, ತಾಯಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದು 2-3ದಿನಗಳಿಂದ ಕುಟುಂಬಸ್ಥರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹಾಗೂ ಜ್ವರ ಕಡಿಮೆಯಾಗದ್ದಿದ್ದರಿಂದ ಕೊರೊನಾ ಬಂದಿರಬಹುದೆಂದು ಶಂಕಿಸಿ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಚೆನ್ನೈನ ತಿರುಮುಲ್ಲಾವಿಯೂಲ್ನ ದಿಲ್ಲಿ ಬಾಬು(70), ಆತನ ಪತ್ನಿ ಮಹೇಶ್ವರಿ, ಹಾಗೂ ಇವರ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿಯೇ ನೇಣು ಹಾಕಿಕೊಂಡು ಇಡೀ ಕುಟುಂಂಬ ಆತ್ಮಹತ್ಯೆ ಮಾಡಿಕೊಂಡಿದೆ. ತಿರುಮುಲ್ಲಾವಿಯೂಲ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಚೆನ್ನೈ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇನ್ನು ಕೆಲ ತಿಂಗಳ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಕೊರೊನಾ ಸೋಂಕಿನಿಂದಾಗಿ ಗಂಡ-ಹೆಂಡತಿ ಬೇರೆ ಉಳಿಯುವ ಪರಿಸ್ಥಿತಿ ಬರಬಹುದು ಎಂಬ ಭಯಕ್ಕೆ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತಮ್ಮ ಕೋಣೆಯ ಮನೆಯ ಚಾವಣಿಗೆ ನೀರಿಯ ಮೂಲಕ ಇಬ್ಬರೂ ನೇಣಿಗೆ ಶರಣಾಗಿದ್ದರು. ಅರ್ಜುನನ್ (70) ಮತ್ತು ಅಂಜಲಿ (60) ಮೃತ ದಂಪತಿ. ಮೊದಲಿಗೆ ಅರ್ಜುನನ್ಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದ್ದರು. ಆದ್ರೆ ಕೊರೊನಾ ವರದಿ ಇನ್ನೂ ಬಂದಿರಲಿಲ್ಲ. ಆದರೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಇಬ್ಬರೂ ಬೇರೆ ಇರಬೇಕಾಗುತ್ತೆ ಎಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.
Family Commits to Suicide over Corona Fear in Chennai
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 02:26 pm
HK News Staffer
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm