ಬ್ರೇಕಿಂಗ್ ನ್ಯೂಸ್
05-06-21 10:47 am Headline Karnataka News Network ದೇಶ - ವಿದೇಶ
ತಮಿಳುನಾಡು, ಜೂನ್ 05: ತಡವಾದರೂ ಪರವಾಗಿಲ್ಲ ತಮಿಳುನಾಡು ಸರ್ಕಾರ 12ನೇ ತರಗತಿ ಪರೀಕ್ಷೆ ನಡೆಸಬೇಕೆಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. ಎಂ.ಕೆ ಸ್ಟಾಲಿನ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಈಗಾಗಲೆ ಕೇಂದ್ರ ಸರ್ಕಾರ CBSC ಮತ್ತು ICSE 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ. ಕೇಂದ್ರದ ಈ ನಿರ್ಧಾರವನ್ನು ಹಲವು ಶಿಕ್ಷಣ ತಜ್ಞರು ಟೀಕಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಸರಿಯಾದ ಪ್ಲಾನ್ ಪ್ರಕಾರ ಪರೀಕ್ಷೆಗಳನ್ನು ನಡೆಸುವುದು ಉತ್ತಮ ವಿಧಾನವಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ್ ಪಡೆಯಲು 12ನೇ ತರಗತಿ ಪರೀಕ್ಷೆಯ ಅಂಕಗಳು ಬಹಳ ಮುಖ್ಯ ಎಂದು ಕಮಲ್ ಹಾಸನ್ ಅಭಿಪ್ರಾಯ ಪಟ್ಟಿದ್ದಾರೆ.

ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮೊದಲೇ ತಿಳಿಸಿ, ಪಠ್ಯಕ್ರಮವನ್ನು ಕಡಿಮೆ ಮಾಡಬೇಕು ಎಂದಿದ್ದಾರೆ. ಕೇರಳ ಸರ್ಕಾರದ ಉದಾಹರಣೆ ನೀಡಿದ ಕಮಲ್, ಕೇರಳ ಸರ್ಕಾರ ಪರೀಕ್ಷೆ ನಡೆಸಿದ ವಿಧಾನವನ್ನು ನಿರ್ವಾಹಕರು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ಮಾಡಿ, ಎರಡು ದಿನಗಳಲ್ಲಿ ಪರೀಕ್ಷೆ ನಡೆಯುವ ಬಗ್ಗೆ ಸರ್ಕಾರ ಪ್ಲಾನ್ ಮಾಡಿದೆ. ಪರೀಕ್ಷೆ ರದ್ದು ಮಾಡಿದ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಗೆ ವಿರುದ್ಧವಾಗಿದೆ ಎನ್ನುತ್ತಿದ್ದಾರೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 02:26 pm
HK News Staffer
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm