ಬ್ರೇಕಿಂಗ್ ನ್ಯೂಸ್
05-06-21 10:47 am Headline Karnataka News Network ದೇಶ - ವಿದೇಶ
ತಮಿಳುನಾಡು, ಜೂನ್ 05: ತಡವಾದರೂ ಪರವಾಗಿಲ್ಲ ತಮಿಳುನಾಡು ಸರ್ಕಾರ 12ನೇ ತರಗತಿ ಪರೀಕ್ಷೆ ನಡೆಸಬೇಕೆಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. ಎಂ.ಕೆ ಸ್ಟಾಲಿನ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಈಗಾಗಲೆ ಕೇಂದ್ರ ಸರ್ಕಾರ CBSC ಮತ್ತು ICSE 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ. ಕೇಂದ್ರದ ಈ ನಿರ್ಧಾರವನ್ನು ಹಲವು ಶಿಕ್ಷಣ ತಜ್ಞರು ಟೀಕಿಸುತ್ತಿದ್ದಾರೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಸರಿಯಾದ ಪ್ಲಾನ್ ಪ್ರಕಾರ ಪರೀಕ್ಷೆಗಳನ್ನು ನಡೆಸುವುದು ಉತ್ತಮ ವಿಧಾನವಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ್ ಪಡೆಯಲು 12ನೇ ತರಗತಿ ಪರೀಕ್ಷೆಯ ಅಂಕಗಳು ಬಹಳ ಮುಖ್ಯ ಎಂದು ಕಮಲ್ ಹಾಸನ್ ಅಭಿಪ್ರಾಯ ಪಟ್ಟಿದ್ದಾರೆ.
ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮೊದಲೇ ತಿಳಿಸಿ, ಪಠ್ಯಕ್ರಮವನ್ನು ಕಡಿಮೆ ಮಾಡಬೇಕು ಎಂದಿದ್ದಾರೆ. ಕೇರಳ ಸರ್ಕಾರದ ಉದಾಹರಣೆ ನೀಡಿದ ಕಮಲ್, ಕೇರಳ ಸರ್ಕಾರ ಪರೀಕ್ಷೆ ನಡೆಸಿದ ವಿಧಾನವನ್ನು ನಿರ್ವಾಹಕರು ಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಈಗಾಗಲೇ 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ವಿಧಾನದಲ್ಲಿ ಬದಲಾವಣೆ ಮಾಡಿ, ಎರಡು ದಿನಗಳಲ್ಲಿ ಪರೀಕ್ಷೆ ನಡೆಯುವ ಬಗ್ಗೆ ಸರ್ಕಾರ ಪ್ಲಾನ್ ಮಾಡಿದೆ. ಪರೀಕ್ಷೆ ರದ್ದು ಮಾಡಿದ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಗೆ ವಿರುದ್ಧವಾಗಿದೆ ಎನ್ನುತ್ತಿದ್ದಾರೆ.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm