ಬ್ರೇಕಿಂಗ್ ನ್ಯೂಸ್
05-06-21 05:42 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 05: ನೂತನ ಮಾಹಿತಿ ತಂತ್ರಜ್ಞಾನ ನಿಯಮ ಪಾಲಿಸದ ಟ್ವಿಟ್ಟರ್ ಇಂಡಿಯಾಗೆ ಕೇಂದ್ರ ಸರ್ಕಾರವು ಕೊನೆಯ ಎಚ್ಚರಿಕೆಯ ಸಂದೇಶವನ್ನು ಕಳುಹಿಸಿದೆ.
ಕೇಂದ್ರ ಸರ್ಕಾರವು ಮೇ 26ರಿಂದ ಅನ್ವಯವಾಗುವಂತೆ ರೂಪಿಸಿರುವ ನೂತನ ಐಟಿ ನೀತಿಯನ್ನು ಟ್ವಿಟ್ಟರ್ ಕೂಡಲೇ ಪಾಲಿಸಬೇಕು, ಇಲ್ಲವಾದಲ್ಲಿ ನೂತನ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ ಎಂದು ಹೇಳಿದೆ.
ನೂತನ ಕಾಯ್ದೆಯ ಪ್ರಕಾರ ಟ್ವಿಟ್ಟರ್ ಸಂಸ್ಥೆಯು ನೂತನ ಅನುಸರಣ ಅಧಿಕಾರಿಯನ್ನು ನೇಮಿಸಬೇಕಿತ್ತು, ಆದರೆ ಟ್ವಿಟ್ಟರ್ ಉಲ್ಲೇಖಿಸಿರುವ ಮುಖ್ಯ ಅನುಸರಣ ಅಧಿಕಾರಿ ಸಂಸ್ಥೆಯ ಉದ್ಯೋಗಿಯೇ ಅಲ್ಲ. ಹಾಗೆಯೇ ಅವರು ಅಲ್ಲಿ ನೀಡಲಾಗಿರುವ ಕಚೇರಿ ವಿಳಾಸ ಕೂಡ ಟ್ವಿಟ್ಟರ್ ಸಂಸ್ಥೆಯದ್ದಲ್ಲ. ಇದು ಕಾಯ್ದೆಗೆ ವಿರುದ್ಧವಾಗಿದೆ.

ಟ್ವಿಟ್ಟರ್ ಸಂಸ್ಥೆ ಕಡ್ಡಾಯವಾಗಿ ಮುಖ್ಯ ಅನುಸರಿಣ ಅಧಿಕಾರಿಯನ್ನು ನೇಮಿಸಬೇಕು ಅದೂ ಟ್ವಿಟ್ಟರ್ ಉದ್ಯೋಗಿಯೇ ಆಗಿರಬೇಕು. ಕಳೆದ ಎರಡು ವಾರಗಳಿಂದ ಟ್ವಿಟ್ಟರ್ ಹಾಗೂ ಕೇಂದ್ರ ಸರ್ಕಾರದ ನಡುವೆ ಸಾಕಷ್ಟು ವಾದ-ವಿವಾದಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದ ಈ ನೋಟಿಸ್ ಈ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡುವ ಲಕ್ಷಣ ಕಾಣಿಸುತ್ತಿದೆ.
ಈಗಾಗಲೇ ಈ ವಿಚಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ನಿಯಮ ಪಾಲಿಸದ ಟ್ವಿಟ್ಟರ್ ವಿರುದ್ಧ ಹೈಕೋರ್ಟ್ನಿಂದಲೂ ನೋಟಿಸ್ ಜಾರಿಯಾಗಿದೆ, ಇನ್ನೊಂದೆಡೆ ಸರ್ಕಾರದ ವಿರುದ್ಧ ಟ್ವಿಟ್ಟರ್ ಕೂಡ ಕಾನೂನು ಸಮರ ಸಾರುವ ಸಾಧ್ಯತೆ ಇದೆ. ಈಗಾಗಲೇ ನೂತನ ಐಟಿ ನೀತಿ ವಿರುದ್ಧ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
Twitter has been given a final chance to appoint India-based officers following the country's new rules for social media companies, failing which it will face "consequences", the government said on Saturday amid an escalating standoff with the platform.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm