ಬ್ರೇಕಿಂಗ್ ನ್ಯೂಸ್
07-06-21 12:05 pm Headline Karnataka News Network ದೇಶ - ವಿದೇಶ
Photo credits : tribuneindia
ಇಸ್ಲಾಮಾಬಾದ್, ಜೂನ್ 7: ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ಬೆಳಗ್ಗೆ ಎರಡು ಎಕ್ಸ್ ಪ್ರೆಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಹಾಗೂ ಮಿಲಾತ ಎಕ್ಸ್ ಪ್ರೆಸ್ ರೈಲು ನಡುವೆ ಅಪಘಾತವಾಗಿದೆ ಎಂದು ಎಆರ್ ವೈ ನ್ಯೂಸ್ ವರದಿ ಮಾಡಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಗ್ರಾಮಸ್ಥರು, ಪೊಲೀಸರು, ರಕ್ಷಣಾ ಪಡೆ ಧಾವಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಿಗ್ನಲ್ ವ್ಯವಸ್ಥೆಯ ದೋಷವೇ ಕಾರಣ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಘೋಟ್ಕಿ ಜಿಲ್ಲಾ ಪೊಲೀಸ್ ಉಸ್ಮಾನ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ಅಕ್ಟೋಬರ್ 2019, ಕರಾಚಿ - ರಾವಲ್ಪಿಂಡಿ ಮಧ್ಯೆ ಸಂಚರಿಸುತ್ತಿದ್ದ ರೈಲಿಗೆ ಆಕಸ್ಮಿಕ ಬೆಂಕಿ ತಗುಲಿ 75ಮಂದಿ ಸಾವನ್ನಪ್ಪಿದ್ದರು. ಇನ್ನು 2016ರಲ್ಲಿ ಕರಾಚಿಯಲ್ಲಿ 2 ಪ್ಯಾಸೆಂಜರ್ ರೈಲುಗಳ ಮಧ್ಯೆ ಡಿಕ್ಕಿಯಾಗಿ 21 ಮಂದಿ ಸಾವನ್ನಪ್ಪಿದ್ದರು.
ಪಾಕಿಸ್ತಾನದ ಸರಕಾರ ರೈಲ್ವೆ ಇಲಾಖೆಯ ಬಗ್ಗೆ ಗಮನಕೊಡದೆ, ಮುತುವರ್ಜಿ ವಹಿಸದೆ ಇರುವುದು ಈ ಎಲ್ಲಾ ಅಪಘಾತಗಳಿಗೆ ಕಾರಣ.
#BREAKING #Pakistan Train #Accident. #Millat Express collides with Sir Sayyed Express (DN). Incident happened near #Daharki (in between Sukkur & Sadiqabad). Many casualties expected. pic.twitter.com/i2CD0sZnr3
— Chaudhary Parvez (@chaudharyparvez) June 7, 2021
Two passenger trains collided in Pakistan’s southern Sindh province early Monday morning, killing at least 30 people and injuring 50 others, according to officials.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm