ಬ್ರೇಕಿಂಗ್ ನ್ಯೂಸ್
07-06-21 12:18 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 07; ಮಹಾರಾಷ್ಟ್ರ ಸರ್ಕಾರ 5 ಹಂತಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ. ಬಿಇಎಸ್ಟಿ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದೆ.
ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಸೋಮವಾರದಿಂದ ಬಸ್ ಸೇವೆ ಆರಂಭಿಸುವುದಾಗಿ ಹೇಳಿದೆ. ಬಸ್ನಲ್ಲಿ ಸಂಚಾರ ನಡೆಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ಗಳ ಸೀಟುಗಳಷ್ಟು ಮಾತ್ರ ಜನರು ಸಂಚಾರ ನಡೆಸಬಹುದು ಎಂದು ಹೇಳಿದೆ.
ಮಹಾರಾಷ್ಟ್ರ ಸರ್ಕಾರ ಅನ್ಲಾಕ್ ಘೋಷಣೆ ಮಾಡಿದೆ. ಸೋಮವಾರದಿಂದ ರೆಸ್ಟೋರೆಂಟ್, ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಮಾಲ್, ಮಲ್ಟಿಫೆಕ್ಸ್, ಥಿಯೇಟರ್ಗಳನ್ನು ತೆರೆಯಲು ಒಪ್ಪಿಗೆ ಸಿಕ್ಕಿಲ್ಲ.
ರೆಸ್ಟೋರೆಂಟ್ಗಳು ಸಂಜೆ 4 ಗಂಟೆಯ ತನಕ ತೆರೆದಿರಬಹುದು. ಶೇ 50ರಷ್ಟು ಜನರು ಇರಬೇಕು ಎಂದು ಬಿಎಂಸಿ ಸೂಚನೆ ನೀಡಿದೆ. ಜೂನ್ 15ರ ತನಕ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ಕೆಲವು ವಿನಾಯಿತಿ ನೀಡಲಾಗಿದೆ.
ದೇಶದಲ್ಲೇ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿರುವ ರಾಜ್ಯ ಮಹಾರಾಷ್ಟ್ರ. ಲಾಕ್ಡೌನ್, ಮೈಕ್ರೋ ಕಟೈನ್ಮೆಂಟ್ ಝೋನ್ಗಳ ರಚನೆಯಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಭಾನುವಾರ 12,557 ಹೊಸ ಕೋವಿಡ್ ಪ್ರಕರಣ ರಾಜ್ಯದಲ್ಲಿ ದಾಖಲಾಗಿದೆ.
Maharashtra government announced a detailed five-level plan to initiate the unlock process, the civic body in Mumbai has issued new guidelines to control the spread of Covid-19 in the city.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm