ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.
ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.
ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm