ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.
ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm