ಬ್ರೇಕಿಂಗ್ ನ್ಯೂಸ್
08-06-21 12:58 pm Headline Karnataka News Network ದೇಶ - ವಿದೇಶ
Photo credits : dawn.com
ಇಸ್ಲಾಮಾಬಾದ್, ಜೂನ್ 8: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಪ್ರಯಾಣಿಕರ ವ್ಯಾನ್ವೊಂದು ನದಿಗೆ ಬಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ಚಿಲಾಸದಿಂದ ರಾವಲ್ಪಿಂಡಿಯತ್ತ ಚಲಿಸುತ್ತಿದ್ದ ವ್ಯಾನ್ ನಿಯಂತ್ರಣ ತಪ್ಪಿ, ಕೊಹಿಸ್ತಾನ್ ಜಿಲ್ಲೆಯ ಪನಿಭಾದಲ್ಲಿ ಸಿಂಧೂ ನದಿಗೆ ಬಿದ್ದಿದೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ಈ ವ್ಯಾನ್ನಲ್ಲಿ ಚಾಲಕ ಸೇರಿದಂತೆ 17 ಮಂದಿ ಪ್ರಯಣಿಸುತ್ತಿದ್ದರು. ಚಾಲಕ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ, ವ್ಯಾನ್ ಸಿಂಧೂ ನದಿಯೊಳಗೆ ಬಿದ್ದಿದೆ. ನೀರಿಗೆ ಬಿದ್ದ ಸ್ವಲ್ಪ ಸಮಯದಲ್ಲೇ ಮುಳುಗಿದೆ’ ಎಂದು ಪೊಲೀಸರು ತಿಳಿಸಿದರು.
ಶೋಧ ಕಾರ್ಯ ನಡೆದಿದೆ. ಆದರೆ ನದಿಯ ಆಳದಿಂದಾಗಿ ಅಡೆತಡೆಗಳು ಉಂಟಾಗುತ್ತಿವೆ ಎಂದು ಪೊಲೀಸರು ಹೇಳಿದರು.
Seventeen members of a family and the driver drowned when a van plunged into the Indus River in the Panibah area of Upper Kohistan district on Monday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm