ಬ್ರೇಕಿಂಗ್ ನ್ಯೂಸ್
30-08-20 04:22 pm Headline Karnataka News Network ದೇಶ - ವಿದೇಶ
ಮೈಸೂರು, ಆಗಸ್ಟ್ 30: ನೈಋತ್ಯ ರೈಲ್ವೆ ದೇಶದಲ್ಲೇ ಮೊದಲ ಬಾರಿಗೆ ಹೈಸ್ಪೀಡ್ ಮೆಮು ಮೋಟಾರ್ ಕೋಚ್ ವ್ಹೀಲ್ ಅನ್ನು ಯಶಸ್ವಿಯಾಗಿ ತಯಾರು ಮಾಡಿದ್ದು ಮೈಸೂರಿನ ವ್ಹೀಲ್ ಶಾಪ್ ಇದನ್ನು ತಯಾರಿಸಿದೆ.
160 ಕಿ. ಮೀ. ವೇಗದಲ್ಲಿ ಚಲಿಸಲು ಸೂಕ್ತವಾದ ಹೈಸ್ಪೀಡ್ ಮೆಮು ಮೋಟಾರ್ ಕೋಚ್ ವ್ಹೀಲ್ ಅನ್ನು ತಯಾರು ಮಾಡಲಾಗಿದೆ. ಇಂತಹ ಚಕ್ರಗಳನ್ನು ಮೊದಲ ಬಾರಿಗೆ ಭಾರತೀಯ ರೈಲ್ವೆ ಕಾರ್ಯಾಗಾರದಲ್ಲಿ ತಯಾರು ಮಾಡಲಾಗಿದ್ದು ಶ್ಲಾಘನೀಯ.
ಮೇಸರ್ಸ್ ಬೊಂಬಾರ್ಡಿಯರ್ ಟ್ರಾನ್ಸ್ಪೋರ್ಟೇಶನ್ ಭಾರತದಲ್ಲಿ ಎಲೆಕ್ಟ್ರಿಕಲ್ ಮಲ್ಟಿಪಲ್ ಯೂನಿಟ್ ರೇಕ್ಗಳಿಗಾಗಿ ಈ ರೀತಿಯ ಇಎಂಯು ಅಸೆಂಬ್ಲಿಗಳನ್ನು ಬಳಕೆ ಮಾಡುತ್ತದೆ. ಇಂತಹ ಚಕ್ರಗಳ ತಯಾರಿಕೆ ಯೋಜನೆಯನ್ನು ಮೊದಲ ಬಾರಿಗೆ ಆರಂಭಿಸಲಾಗಿದೆ.

ಬಿಇಎಂಎಲ್ 225 ಟೈಲರ್ ಕೋಚ್ ಕಾರುಗಳಿಗೆ 900 ಟೈಲರ್ ಕೋಚ್ ವ್ಹೀಲ್ ಸೆಟ್ಗಳನ್ನು ಮತ್ತು 75 ಮೋಟಾರ್ ಕೋಚ್ ಕಾರುಗಳಿಗೆ 300 ಮೋಟಾರ್ ಕೋಚ್, ವ್ಹೀಲ್ ಸೆಟ್ಗಳನ್ನು ತಯಾರು ಮಾಡಲು ಬೇಡಿಕೆ ಸಲ್ಲಿಸಿತ್ತು.
ಗಾಜಿಯಾಬಾದ್ ಮತ್ತು ದೆಹಲಿ ನಡುವೆ ಸಂಚಾರ ನಡೆಸುವ ರೈಲುಗಳಿಗಾಗಿ ಈ ವ್ಹೀಲ್ಗಳನ್ನು ಬಳಕೆ ಮಾಡಲಾಗುತ್ತದೆ. ಬಿಇಎಂಎಲ್ ಈ ಗಾಲಿಗಳಿಗೆ ಅನುಗುಣವಾಗಿ ರೈಲು ಬೋಗಿಯನ್ನು ತಯಾರು ಮಾಡುತ್ತಿದೆ.
ಮೊದಲ ಹಂತದಲ್ಲಿ 6 ವ್ಹೀಲ್ ಸೆಟ್ಗಳನ್ನು ಬಿಇಎಂಎಲ್ಗೆ ರವಾನಿಸಲು ಸಿದ್ದವಾಗಿದ್ದು ಇವುಗಳ ವೆಚ್ಚ 2.4 ಕೋಟಿ ರೂ.ಗಳು. ಪಿಸಿಎಂಇ ರವಿ ಕುಮಾರ ಮಾರ್ಗದರ್ಶನದಲ್ಲಿ ಮೈಸೂರು ಕಾರ್ಯಾಗಾರದ ವ್ಯವಸ್ಥಾಪಕ ಟಿ.ಶ್ರೀನಿವಾಸು ಈ ಕೆಲಸವನ್ನು ಮೊದಲ ಬಾರಿಗೆ ಕೈಗೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm