ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.

ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm