ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm