ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm