ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm